Breaking News

Recent Posts

ಹಾವಿಗೆ‌ ಹಾಲೆರದರೇನು ಫಲ.. ಸ್ವಾಮೀಜಿಯಿಂದ ಹಸಿದ ಹೊಟ್ಟೆಗೆ ಹಾಲುಣಿಸುವ ಪುಣ್ಯದ ಕೆಲಸ

ಹಾವಿಗೆ ಹಾಲೆರೆದ್ರೇ ಕಚ್ಚೋದನ್ನ ಬಿಟ್ಟೀತೇ.. ಖಂಡಿತಾ ಇಲ್ಲ. ಆದ್ರೇ, ನಾಗರಪಂಚಮಿ ಬಂದ್ರೇ ಸಾಕು ಹುತ್ತಕ್ಕೆ, ಕಲ್ಲು ನಾಗರಕ್ಕೆ ಲೀಟರ್ ಗಟ್ಟಲೇ ಹಾಲೆರೆಯೋದನ್ನ ಇನ್ನೂ ಬಿಟ್ಟಿಲ್ಲ. ಆಚರಣೆ ತಪ್ಪಲ್ಲ. ಆದ್ರೇ, ಅದರ ಹೆರಸಿನಲ್ಲಿ ಮೌಢ್ಯ, ದುಂದು ವೆಚ್ಚ ಬೇಡ ಅಂತಿದಾರೆ ಇಲ್ಲೊಬ್ಬ ಸ್ವಾಮೀಜಿ. ನಾಗರಪಂಚಮಿಯನ್ನೇ ಮಕ್ಕಳ ಹಬ್ಬ, ಬಸವಣ್ಣನ ಹಬ್ಬ ಅಂತ ಆಚರಿಸಲು ಶ್ರೀಗಳು ಜಾಗೃತಿ ಮೂಡಿಸ್ತಿದಾರೆ. ಹಾಲುಣಿಸುತ್ತಿರುವ ಮನಸ್ಸು ಪರಿಶುದ್ಧ. ಹಸಿದ ಹೊಟ್ಟೆಗಳೂ ಮುಗ್ಧ.. ಇದರಲ್ಲೇ ಕಾಣ್ತಿದೆ ದೈವತ್ವ. ಇದೇ …

Read More »

ವರುಣನ ರೌದ್ರ ನರ್ತನಕ್ಕೆ 7 ರಾಜ್ಯಗಳಲ್ಲಿ 774 ಮಂದಿ ಸಾವು.?

ನವದೆಹಲಿ: ಈ ಮಾನ್ಸೂನ್ ಅವಧಿಯಲ್ಲಿ ಏಳು ರಾಜ್ಯಗಳಲ್ಲಿ ಪ್ರವಾಹ ಸಂಬಂಧಿ ಘಟನೆಗಳಲ್ಲಿ 774 ಜನರು ಮೃತಪಟ್ಟಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಗೃಹ ಸಚಿವಾಲಯದ ರಾಷ್ಟ್ರೀಯ ತುರ್ತು ಪ್ರತಿಕ್ರಿಯೆ ಕೇಂದ್ರ (NERC) ಪ್ರಕಾರ, ಪ್ರವಾಹ ಮತ್ತು ಮಳೆ ಕಾರಣದಿಂದ ಕೇರಳದಲ್ಲಿ 187, ಉತ್ತರ ಪ್ರದೇಶದ 171, ಪಶ್ಚಿಮ ಬಂಗಾಳದಲ್ಲಿ 170 ಮತ್ತು ಮಹಾರಾಷ್ಟ್ರದಲ್ಲಿ 139 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, ಗುಜರಾತ್ನಲ್ಲಿ 52 ಜನರು, ಅಸ್ಸಾಂನಲ್ಲಿ 45 ಮತ್ತು ನಾಗಾಲ್ಯಾಂಡ್ನಲ್ಲಿ ಎಂಟು …

Read More »

ಪೊಲೀಸ್ ಠಾಣೆ, ಕೋರ್ಟ್ ಆವರಣದ ಗಂಧದ‌ ಮರಗಳ ಕಳ್ಳತನ

ದಾವಣಗೆರೆ ಬ್ರೇಕಿಂಗ್: ಪೋಲಿಸ್ ಠಾಣೆಗೆ ಭದ್ರತೆ ಇಲ್ವಾ..? ಪೊಲೀಸ್ ಠಾಣೆ ಹಾಗೂ ಕೋರ್ಟ್ ಆವರಣದಲ್ಲಿರುವ ಗಂಧದ ಮರ ಕಳವು. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿದ್ದ ಗಂಧದ ಮರ. ಕೋರ್ಟ್ ಪಕ್ಕದಲ್ಲಿ ಒಂದು ಠಾಣೆಯ ಹಿಂಭಾಗದಲ್ಲಿದ್ದ ಎರಡು ಗಂಧದ ಮರ ಕಳವು. ಎರಡು ವರ್ಷಗಳ ಹಿಂದೆ ಚನ್ನಗಿರಿ ಪೋಲಿಸ್ ಠಾಣೆಯಲ್ಲಿ ಒಂದು ಗಂಧದ ಮರ ಕಳುವಾಗಿತ್ತು. ಅನುಮಾನಕ್ಕೆ ಕಾರಣವಾದ ಕೋರ್ಟ್ ಹಾಗೂ ಠಾಣೆಯ ಆವರಣದಲ್ಲಿ ಕಳ್ಳತನ. ಸರ್ಕಾರಿ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes