ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …
Read More »ಜನಧ್ವನಿ ಸಮಾವೇಶ’, ಇಂದು ರಾಜ್ಯಕ್ಕೆ ರಾಹುಲ್ ಗಾಂಧಿ ಭೇಟಿ
ಬೀದರ್: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸಿರುವ ಕಾಂಗ್ರೆಸ್ ಪಕ್ಷಕ್ಕೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೀದರ್ ನ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿರುವ ‘ಜನಧ್ವನಿ ಸಮಾವೇಶ’ದಲ್ಲಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ನೇರವಾಗಿ ಬೀದರ್ ಏರ್ಬೇಸ್ಗೆ ಬೆಳಿಗ್ಗೆ 11:00 ಗಂಟೆಗೆ ಆಗಮಿಸಲಿರುವ ರಾಹುಲ್ ಗಾಂಧಿ, ಅಲ್ಲಿಂದ ನೇರವಾಗಿ ನಗರದ ನೆಹರು ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ಭದ್ರತೆಗೆ ಎಸ್ಪಿಜಿ ಸೇರಿ 1200 ಸ್ಥಳೀಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























