Breaking News

Recent Posts

ನಾಲ್ವರು ಬಂದು ರಕ್ತ ಕೊಟ್ಟು ಬಾಲಕನ ಜೀವ ಉಳಿಸಿದ್ರು..

ಧಾರವಾಡ..ಹೃದಯದ ಕಾಯಿಲೆಯಿಂದ ಬಳಲುತ್ತಿದ್ದ ನಗರದ ಬಾಲಕನೊಬ್ಬನಿಗೆ ನಾಲ್ವರು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿ ಜೀವ ಉಳಿಸಿದ್ದಾರೆ. ಜಿಲ್ಲೆಯ ನವಲಗುಂದ ಪಟ್ಟಣದ ದೀಲಿಪ್ ಮಂಜುನಾಥ ಚಿಕ್ಕನಾಳ(7) ಬಾಲಕನ ಹೃದಯದ ಕವಾಟ್ ಕ್ರಮೇಣವಾಗಿ ಬಂದ್ ಆಗುತ್ತಿತ್ತು. ಅದಕ್ಕೆ ಧಾರವಾಡದ ನಾರಾಯಣ ಹೃದಯಾಲಯದವರು 2015 ರಲ್ಲಿ ಬಲೂನ್ ಮೂಲಕ ತೆಗೆದು ಉಸಿರಾಡುವಂತೆ ಮಾಡಿದ್ದರು. ಆದರೆ ಈ ಸಮಸ್ಯೆ ಮತ್ತೆ ಆರಂಭವಾದಾಗ ಬಾಲಕನಿಗೆ ಹೃದಯದ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ವೈದ್ಯರು ಹೇಳಿದ್ದಾರೆ. ಬಾಲಕನಿಗೆ …

Read More »

ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ.i

ಬೆಂಗಳೂರು: ಕಳೆದ ಮೂರು ದಿನಗಳಿಂದ ಮಳೆರಾಯ ಆರ್ಭಟಿಸುತ್ತಿದ್ದು, ರಾಜ್ಯದ ಹಲವೆಡೆ ನದಿ, ಕೊಳ್ಳಗಳು ತುಂಬಿ, ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇನ್ನು ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನದಿಪಾತ್ರದ ಪ್ರದೇಶ, ಫಾಲ್ಸ್ ಇರುವ ಕಡೆ, ಕರಾವಳಿ ಭಾಗದ ಕಡೆ ವೀಕೆಂಡ್ ಪ್ರವಾಸವನ್ನು ಕೈಬಿಡುವುದು ಒಳ್ಳೆಯದು ಅಂತಾ ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಸೇರಿದಂತೆ ಒಟ್ಟು ಒಂಬತ್ತು ರಾಜ್ಯಗಳಿಗೆ …

Read More »

ಪ್ರಧಾನಿ ಮೋದಿ ವಿರುದ್ಧ ಮಣಿ ಶಂಕರ್ ಅಯ್ಯರ್ ನೀಡಿರುವ 5 ವಿವಾದಾತ್ಮ ಹೇಳಿಕೆ

ಕಾಂಗ್ರೆಸಿನಿಂದ ಅಮಾನತುಗೊಂಡಿರುವ ಮಣಿ ಶಂಕರ್ ಅಯ್ಯರ್, ಪ್ರಧಾನಿ ಮೋದಿ ವಿರುದ್ಧ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಚರ್ಚೆಯಲ್ಲಿದ್ದಾರೆ.   ನವದೆಹಲಿ: ಕಾಂಗ್ರೆಸಿನಿಂದ ಅಮಾನತುಗೊಂಡಿರುವ ಮಣಿ ಶಂಕರ್ ಅಯ್ಯರ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮತ್ತೊಮ್ಮೆ ಚರ್ಚೆಯಲ್ಲಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ತಮ್ಮ ವಾಗ್ದಾಳಿ ಮುಂದುವರೆಸಿರುವ ಅವರು ಈ ಬಾರಿ ‘ನಾಯಿ’ಯ ಬಗೆಗಿನ ಪ್ರತಿಕ್ರಿಯೆಯನ್ನು ನೆನೆಪಿಸಿಕೊಂಡಿದ್ದಾರೆ. “ಮುಸ್ಲಿಮರನ್ನು ನಾಯಿ ಮರಿ (puppies) ಗಳಿಗೆ ಹೋಲಿಸುವ ವ್ಯಕ್ತಿಯೊಬ್ಬ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes