Breaking News

Recent Posts

ಸಿಕ್ಕಿ ಬಿದ್ದಳು ಮಕ್ಕಳ‌ ಕಳ್ಳಿ

ಒಂಬತ್ತು ತಿಂಗಳ ಮಗುವನ್ನು ಅಪಹರಣ ಮಾಡಿದ ಮಹಿಳೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಿಂದ ಒಂಬತ್ತು ತಿಂಗಳ ಮಗು ಅಪಹರಣ. ಮುನಿರಾಬಾದ್ ಪೊಲೀಸರು ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ.. ಮುನಿರಾಬಾದ್ ನಿಂದ ಬೆಳಗಾವಿ ಹೋಗುತ್ತಿದ್ದ ಮಹಿಳೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಆರ್ ಪಿ ಎಫ್ ಪೊಲೀಸರಿಂದ ತಪಾಸಣೆ. ಬೆಳಗಾವಿ ನಿವಾಸಿ ಕಸ್ತೂರಿ ಎನ್ನುವ ಮಹಿಳೆಯಿಂದ ಅಪಹರಣ.. ಹುಬ್ಬಳ್ಳಿ ಆರ್ ಪಿ ಎಫ್ ಪೊಲೀಸರಿಂದ ಅಪಹರಣ ಮಾಡಿದ ಮಹಿಳೆ ವಶಕ್ಕೆ. ಮಗುವನ್ನು ಮಾರಾಟ ಮಾಡಲು …

Read More »

ರೈತರೊಂದಿಗೆ ಗದ್ದೆಗಿಳಿದು ‘ಮಣ್ಣಿನ ಮಗ’ನಾದ ಮುಖ್ಯಮಂತ್ರಿ ಕುಮಾರಸ್ವಾಮಿ

ಮಂಡ್ಯ: ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ನೂರಕ್ಕೂ ಹೆಚ್ಚು ರೈತರೊಂದಿಗೆ ಗದ್ದೆಗಿಳಿದು ‘ಮಣ್ಣಿನ ಮಗ’ನಾದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರೈತರ ಆತ್ಮವಿಶ್ವಾಸ ಹೆಚ್ಚಿಸಲು ರೈತರೊಂದಿಗೆ ರೈತರಾಗಿ ಭತ್ತ ನಾಟಿ ಮಾಡಿದರು.  ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಸೀತಾಪುರ –ಅರಳಕುಪ್ಪೆ ಗ್ರಾಮದ ವ್ಯಾಪ್ತಿಯಲ್ಲಿ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಇಂದು ಭತ್ತದ ನಾಟಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸೀತಾಪುರದಲ್ಲಿ ಐದೂವರೆ ಎಕರೆ ಜಮೀನಿನಲ್ಲಿ 100 ಗಂಡಸರು ಹಾಗೂ 50 ಹೆಂಗಸರು ಭತ್ತ ನಾಟಿ ಮಾಡುವ …

Read More »

ಸಿದ್ದರಾಮಯ್ಯರನ್ನು ಸೋಲಿಸಿದ್ದು ಡಾ.ಜಿ. ಪರಮೇಶ್ವರ್- ಹೊಸ ಬಾಂಬ್ ಸಿಡಿಸಿದ ಈಶ್ವರಪ್ಪ..

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಈ ಹಿಂದೆ ಸಿದ್ದರಾಮಯ್ಯ ಕೊರಟಗೆರೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದ್ದರು. ಈ ಬಾರಿ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದ್ದು ಡಾ. ಜಿ. ಪರಮೇಶ್ವರ್ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸೋತರೂ ಬುದ್ಧಿಬಂದಿಲ್ಲ. ಮುಖ್ಯಮಂತ್ರಿಯಾಗಿ ಸೋತ ಮೇಲೆ ಅವರು ಹುಚ್ಚರಾಗಿದ್ದಾರೆ ಎಂದು ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes