ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …
Read More »‘ಆಪರೇಷನ್ ಕಮಲ ಅರ್ಥ ಗೊತ್ತಾ?…. ದುಡ್ಡು ಕೊಟ್ಟು ಎಂಎಲ್ಎಗಳನ್ನ ಖರೀದಿಸೋದ್’- ಮಾಜಿ ಸಿಎಂ ಸಿದ್ದರಾಮಯ್ಯ
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ. ಆಪರೇಷನ್ ಕಮಲ ಮಾಡ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ. ಆಪರೇಷನ್ ಕಮಲ ಅಂದ್ರೆ ಏನು? ಎಂದು ಪ್ರಶ್ನಿಸಿದ ಸಿದ್ಧರಾಮಯ್ಯ. ಆಪರೇಷನ್ ಕಮಲ ಅಂದ್ರೆ ದುಡ್ಡು ಕೊಟ್ಟು ಕೊಂಡುಕೊಳ್ಳುವುದು. ಕುರಿ, ದನಾ, ಎಮ್ಮೆ ಥರಾ ಮಾರಾಟದ ವಸ್ತುಗಳನ್ನು ಕೊಂಡುಕೊಳ್ಳುವುದು. 20, 25 ಕೋಟಿ ಕೊಟ್ಟು ಎಂ ಎಲ್ ಎ ಗಳನ್ನು ಖರೀದಿಸುವುದು. ಈ ಕೆಲಸವನ್ನು ಬಿಜೆಪಿಯ ಯಡಿಯೂರಪ್ಪ ಅವರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























