ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …
Read More »ಡಾ.ಪಾಟೀಲ ಪುಟ್ಟಪ್ಪಗೆ ಅನಕೃ ಪ್ರಶಸ್ತಿಯ ಗರಿ
ಹಿರಿಯ ಪತ್ರಕರ್ತ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರು ಬೆಂಗಳೂರಿನ ಅನಕೃ ಪ್ರತಿಷ್ಠಾನ ಕೊಡಮಾಡುವ ಪ್ರತಿಷ್ಠಿತ ಅನಕೃ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು 50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅನಕೃ ಪ್ರತಿಷ್ಠಾನದ ಸದಸ್ಯ ಶಾ.ಮಂ.ಕೃಷ್ಣರಾಯ ಅವರು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬರುವ ಆಗಸ್ಟ್ ೧೨ ರಂದು ಭಾನುವಾರ ಹಮ್ಮಿಕೊಳ್ಳಲಾಗಿದೆ. ಇಷ್ಟು ದಿನ ‘ಅನಕೃ ನಿರ್ಮಾಣ್ ಪ್ರಶಸ್ತಿ’ ಎಂದು ನೀಡಲಾಗುತಿತ್ತು. ಇದೇ ಮೊದಲ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























