ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …
Read More »ಕೆಪಿಎಲ್ -7ಗೀಗ ‘ತುಪ್ಪ’ವೇ ಆಕರ್ಷಣೆ..
ಕೆಪಿಎಲ್ ಈಗ ಮತ್ತೆ ಬಂದಿದೆ. ಆರು ಆವೃತ್ತಿ ಯಶಸ್ವಿಯಾಗಿದ್ದು, ಸೀಸನ್ 7 ಸಾಕಷ್ಟು ಎಕ್ಸೈಟ್ ಮೆಂಟಾಗಿರಲಿದೆ. ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾಂಗಣ ಕೂಡ ಹುಬ್ಬಳ್ಳಿಯಲ್ಲಿ ತಯಾರಿಗಿರೋದ್ರಿಂದ ವಾಣಿಜ್ಯನಗರ ಜನ ಕೂಡ ಕ್ರಿಕೆಟ್ ಎಂಜಾಯ್ ಮಾಡೋಕೆ ಕಾತರವಾಗಿದಾರೆ. ಆದ್ರೇ, ಈವರೆಗೂ ಹುಬ್ಬಳ್ಳಿ ಟೈಗರ್ಸ್ ಒಂದ್ಸಾರಿಯೂ ಕೆಪಿಎಲ್ ಕಪ್ ಗೆದ್ದಿಲ್ಲ. ಆದ್ರೇ, ಈ ಸಾರಿ ಕ್ಯಾಪ್ಟನ್ ವಿನಯಕುಮಾರ್ ಗೇಮ್ ಪ್ಲಾನ್ ಚೇಂಜ್ ಮಾಡಿದಾರೆ. ಡೊಮೆಸ್ಟಿಕ್ ಕ್ರಿಕೆಟ್ ನಲ್ಲಿ ಯಂಗಸ್ಟರ್ಸ್ ಒಳ್ಳೇ ಪ್ಲ್ಯಾಟ್ ಫಾರ್ಮಸ್ ಕೆಪಿಎಲ್. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























