Breaking News

Recent Posts

‘ಅಖಂಡತೆ ಒಪ್ಕೊಂಡೇ ಅಭಿವೃದ್ಧಿ ಕೇಳೋಣ, ಪ್ರತ್ಯೇಕ ಪರ ನಾನಿಲ್ಲ’ – ಲಕ್ಷ್ಮಿ ಹೆಬ್ಬಾಳ್ಕರ್

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ಆನಂದ‌ ಚೋಪ್ರಾ ಆರೋಗ್ಯ ವಿಚಾರಿಸಿದ ಹೆಬ್ಬಾಳ್ಕರ್. ಖಾಸಗಿ ಆಸ್ಪತ್ರೆಗೆ ಭೇಟಿ‌ ನೀಡಿ ಆರೋಗ್ಯ ವಿಚಾರಿಸಿದ ಲಕ್ಷ್ಮಿ ಹೆಬ್ಬಾಳ್ಕರ್. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್. ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹುಬ್ಬಳ್ಳಿಯಲ್ಲಿ ಹೇಳಿಕೆ. ಆನಂದ ಚೋಪ್ರಾ ವೈಯಕ್ತಿಕವಾಗಿ ಹಾಗೂ ರಾಜಕೀಯವಾಗಿಯೂ ಆಪ್ತರು. ಕಾಂಗ್ರೆಸ್ ನಲ್ಲಿ ಸಾಕಷ್ಟು ಸೇವೆ ಸಲ್ಲಿಸಿದ್ದರು. ನನಗೆ ಸ್ವಂತ ಅಣ್ಣನ ರೀತಿಯಲ್ಲಿದಾರೆ.  ಚೋಪ್ರಾ ಕೊಲೆ ಯತ್ನ ನಡೆದಿರೋದು …

Read More »

ರೈಲಿನಲ್ಲಿ ಹಾವು ಕಂಡು ಹೌಹಾರಿದ ಪ್ರಯಾಣಿಕರು

ಮುಂಬೈನ ತಿಥ್ ವಾಲಾ ಸ್ಥಳೀಯ ರೈಲಿನೊಳಗಿನ ಪ್ಯಾನ್ ನಲ್ಲಿ ಹಸಿರು ಹಾವೊಂದು ಕಾಣಿಸಿಕೊಂಡಿದೆ ಮುಂಬೈ: ಇದುವರೆಗೂ ಮನೆಯ ಹಿತ್ತಲಿನಲ್ಲಿ, ಮರದಲ್ಲಿ ಅಷ್ಟೇ ಏಕೆ, ಕಾರಿನ ಬಾನೆಟ್, ಬೈಕಿನ ಇಂಜಿನ್, ಹೆಂಚಿನ ಮನೆಯ ಮೇಲ್ಚಾವಣಿಯಲ್ಲಿ ಕಂಡುಬರುತ್ತಿದ್ದ ಹಾವು ಇಂದು ಕಂಡಿದ್ದು ಎಲ್ಲಿ ಗೊತ್ತೇ? ನೂರಾರು ಪ್ರಯಾಣಿಕರು ಇದ್ದ ರೈಲಿನಲ್ಲಿ! ಸುಳ್ಳು ಸುದ್ದಿ ಅನಿಸುತ್ತಿದೆಯೇ? ಆದರೆ ಇಂದು ಖಂಡಿತಾ ಸತ್ಯ. ಮುಂಬೈನ ತಿಥ್ ವಾಲಾ ಸ್ಥಳೀಯ ರೈಲಿನೊಳಗಿನ ಪ್ಯಾನ್ ನಲ್ಲಿ ಹಸಿರು ಹಾವೊಂದು …

Read More »

ಪ್ರತ್ಯೇಕ ಉತ್ತರ ಕರ್ನಾಟಕ ಬಂದ್​ಗೆ ಸಿಗದ ಸ್ಪಂದನೆ

ನಮ್ಮ ಬೆಂಬಲ ಉತ್ತರ ಕರ್ನಾಟಕ ಅಭಿವೃದ್ಧಿಯ ಹೋರಾಟಕ್ಕೇ ಹೊರತು ಪ್ರತ್ಯೇಕ ರಾಜ್ಯಕ್ಕಲ್ಲ- ವಿವಿಧ ಸಂಘಟನೆಗಳು   ಹುಬ್ಬಳ್ಳಿ: ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಕಡೆಗಣಿಸಿದ್ದನ್ನು ವಿರೋಧಿಸಿ ಇಂದು ನಡೆಸಲು ಉದ್ದೇಶಿಸಿದ್ದ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಉತ್ತರ ಕರ್ನಾಟಕ ವಿಚಾರದಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂದು ಬಂದ್‌ಗೆ ಕರೆ ನೀಡಲಾಗಿದೆಯಾದರೂ,  ಹೈದರಾಬಾದ್‌ ಕರ್ನಾಟಕದ ಆರು ಜಿಲ್ಲೆಗಳಲ್ಲಿ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes