ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …
Read More »ಶೂಟ್ ಮಾಡಿದ್ರೇ ಕಲ್ಲು ಹೊಡೀತೀನಿ- ವಾಗ್ಮೋರೆ ತಾಯಿ ಆವಾಜ್.?
ಆ್ಯಂಕರ್: ಗೌರಿ ಹತ್ಯೆಯ ಆರೋಪಿ ಪರಶುರಾಮ್ ವಾಗ್ಮೋರೆ ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣದಲ್ಲಿ ನಿರ್ದೋಶಿ ಎಂದು ವಿಜಯಪುರ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. 2012 ಜನವರಿ 1 ಕ್ಕೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ತಹಶಿಲ್ದಾರ ಕಚೇರಿ ಬಳಿ ಪಾಕಿಸ್ತಾನ ಧ್ವಜ ಹಾರಿಸಿದ್ದ ಆರೋಪ ಪರಶುರಾಮ ವಾಗ್ಮೋರೆ ಮೇಲಿತ್ತು, ವಾಗ್ಮೋರೆ ಸೇರಿದಂತೆ ಆರು ಮಂದಿ ನಿರ್ದೋಶಿ ಎಂದು ತೀರ್ಪು ನೀಡಿದ್ದು, ಸರಿಯಾದ ಸಾಕ್ಷಾಧಾರವಿಲ್ಲದೆ ಕೇಸ್ ಖುಲಾಸೆಗೊಳಿಸಲಾಗಿದೆ. ಗೌರಿ ಲಂಕೇಶ ಹತ್ಯೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























