ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …
Read More »ಜಿಲ್ಲೆಗೊಂದು ಷರಿಯತ್ ನ್ಯಾಯಾಲಯ ಆರಂಭ?
ನವದೆಹಲಿ: ಸಮಾನ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಪ್ರತಿ ಜಿಲ್ಲೆಯಲ್ಲೂ ಷರಿಯತ್ (ಮುಸ್ಲಿಂ ವೈಯಕ್ತಿಕ ಕಾನೂನು) ಕೋರ್ಟ್ಗಳನ್ನು ಸ್ಥಾಪಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಚಿಂತನೆ ನಡೆಸಿದೆ. ‘ದರುಲ್-ಖ್ವಾಜಾ’ ಎಂದು ಕರೆಯಲಾಗುವ ಈ ಸಾಂಪ್ರದಾಯಿಕ ಕೋರ್ಟ್ಗಳು ಮುಸ್ಲಿಂ ವೈಯಕ್ತಿಕ ಕಾನೂನಿನಡಿ ತಕರಾರುಗಳನ್ನು ಬಗೆಹರಿಸಲಿವೆ. ಜುಲೈ 15ರಂದು ದೆಹಲಿಯಲ್ಲಿ ನಡೆಯಲಿರುವ ಎಐಎಂಪಿಎಲ್ಬಿ ಸಭೆಯಲ್ಲಿ ಪ್ರತಿ ಜಿಲ್ಲೆಯಲ್ಲೂ ಷರಿಯತ್ ಕೋರ್ಟ್ ತೆರೆಯುವ ಬಗ್ಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























