ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ …
Read More »ಕೆ.ಎಚ್.ಪಾಟೀಲ ಮೂರ್ತಿ ತೆರವು: ಹೋರಾಟದ ನಿರ್ಧಾರಕ್ಕೆ ಕೈ ಮುಖಂಡರು
ಹುಬ್ಬಳ್ಳಿ: ಸಹಕಾರಿ ಭೀಷ್ಮ ಕೆ.ಎಚ್.ಪಾಟೀಲ್ ಅವರ ಪ್ರತಿಮೆಯನ್ನು ರಾತ್ರೋರಾತ್ರಿ ತೆರವು ಗೊಳಿಸಿದ್ದಕ್ಕೆ ಪ್ರತಿಷ್ಠಾನದ ಪ್ರಮುಖರು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಇಲ್ಲಿನ ಈಜುಕೋಳದ ಮುಂಭಾಗದಲ್ಲಿ ಕಳೆದ 31 ವರ್ಷಗಳ ಹಿಂದೆ ಪ್ರತಿಷ್ಠಾಪನೆ ಮಾಡಿದ್ದ ಕೆ.ಹೆಚ್.ಪಾಟೀಲ್ ಅವರ ಪ್ರತಿಮೆಯನ್ನು ತೆರವು ಮಾಡಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರತಿಷ್ಠಾನದ ಗಮನಕ್ಕೆ ತರದೇ ರಾತ್ರಿ ತೆರವುಗೊಳಿಸಿ ಇಂದಿರಾಗಾಜಿನ ಮನೆಯಲ್ಲಿ ಇರಿಸಿದ್ದ ವಿಷಯ ತಿಳಿದ ಕಾಂಗ್ರೆಸ್ ನಾಯಕರು ಹಾಗೂ ಪ್ರತಿಷ್ಠಾನದ ಪ್ರಮುಖರು ಸ್ಥಳಕ್ಕೆ …
Read More »