Breaking News

Tag Archives: Chandrashekar Guruji

ಗುರೂಜಿ ಹತ್ಯೆ ಮಾಡಿದ ಆರೋಪಿಗಳು ಬಾಯ್ಬಿಟ್ಟ ಸತ್ಯ ಏನು?ಎಫ್ ಐ ಅರ್ ನಲ್ಲಿ ಏನಿದೆ…

ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಶ್ರೀನಗರ ಕ್ರಾಸ್‌ನಲ್ಲಿರುವ ದಿ ಪ್ರೆಸಿಡೆಂಟ್‌ ಹೋಟೆಲ್‌ನ ರಿಸೆಪ್ಶನ್‌ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು ತಡರಾತ್ರಿ ಪ್ರಥಮ ಮಾಹಿತಿ ವರದಿ( ಎಫ್ ಐ ಆರ್) ದಾಖಲಾಗಿದ್ದು ಇದರಲ್ಲಿ ಮಹತ್ವದ ಅಂಶಗಳನ್ನು ಆರೋಪಿಗಳು ಬಿಚ್ಚಿಟ್ಟುದ್ದಾರೆ. ಘಟನೆಗೆ ಸಂಬಂಧಿಸಿ ಗುರೂಜಿ ಅವರ ಸಹೋದರನ ಮಗ ಸಂಜಯ್‌ ಅಂಗಡಿ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ‘ಸರಳ …

Read More »

ಹುಬ್ಬಳ್ಳಿ ನಗರದ ಸುಳ್ಳ ರಸ್ತೆಯ ಶಿವಪ್ರಭು ಲೇಔಟ್​ನಲ್ಲಿ ಚಂದ್ರಶೇಖರ್​ ಗುರೂಜಿ ಅಂತ್ಯಸಂಸ್ಕಾರ..!

ಹುಬ್ಬಳ್ಳಿ: ಸರಳ ವಾಸ್ತು ಕಾರ್ಯಕ್ರಮದ ಮೂಲಕ ಮನೆಮಾತಾಗಿದ್ದ ಚಂದ್ರಶೇಖರ್​ ಗುರೂಜಿಯನ್ನು ನಿನ್ನೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇಂದು ಹುಬ್ಬಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. 9 ಗಂಟೆಯ ನಂತರ ಕಿಮ್ಸ್ ಆಸ್ಪತ್ರೆಯಲ್ಲಿ ಗುರೂಜಿ ಶವಪರೀಕ್ಷೆ ನಡೆಯಲಿದ್ದು, ಶವಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಿದ್ದಾರೆ. 10 ಗಂಟೆಗೆ ಗುರೂಜಿ ಅಂತಿಮ‌ ದರ್ಶನಕ್ಕೆ ಸಿದ್ಧತೆ ಮಾಡಲಾಗಿದ್ದು, ನಗರದ ಶಿವಪ್ರಭು ಲೇಔಟ್​ನಲ್ಲಿ ಸಾರ್ವಜನಿಕ ಅಂತಿಮ‌ ದರ್ಶನಕ್ಕೆ ಅವಕಾಶ ಇರಲಿದೆ. ಹುಬ್ಬಳ್ಳಿ ನಗರದ ಸುಳ್ಳ ರಸ್ತೆಯ ಶಿವಪ್ರಭು …

Read More »

You cannot copy content of this page