ಹುಬ್ಬಳ್ಳಿ: ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ (57) ಅವರನ್ನು ಶ್ರೀನಗರ ಕ್ರಾಸ್ನಲ್ಲಿರುವ ದಿ ಪ್ರೆಸಿಡೆಂಟ್ ಹೋಟೆಲ್ನ ರಿಸೆಪ್ಶನ್ ಲಾಬಿಯಲ್ಲಿ ಅವರ ಇಬ್ಬರು ಆಪ್ತರು ಮಂಗಳವಾರ ಮಧ್ಯಾಹ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು ತಡರಾತ್ರಿ ಪ್ರಥಮ ಮಾಹಿತಿ ವರದಿ( ಎಫ್ ಐ ಆರ್) ದಾಖಲಾಗಿದ್ದು ಇದರಲ್ಲಿ ಮಹತ್ವದ ಅಂಶಗಳನ್ನು ಆರೋಪಿಗಳು ಬಿಚ್ಚಿಟ್ಟುದ್ದಾರೆ. ಘಟನೆಗೆ ಸಂಬಂಧಿಸಿ ಗುರೂಜಿ ಅವರ ಸಹೋದರನ ಮಗ ಸಂಜಯ್ ಅಂಗಡಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ‘ಸರಳ …
Read More »ಹುಬ್ಬಳ್ಳಿ ನಗರದ ಸುಳ್ಳ ರಸ್ತೆಯ ಶಿವಪ್ರಭು ಲೇಔಟ್ನಲ್ಲಿ ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ..!
ಹುಬ್ಬಳ್ಳಿ: ಸರಳ ವಾಸ್ತು ಕಾರ್ಯಕ್ರಮದ ಮೂಲಕ ಮನೆಮಾತಾಗಿದ್ದ ಚಂದ್ರಶೇಖರ್ ಗುರೂಜಿಯನ್ನು ನಿನ್ನೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇಂದು ಹುಬ್ಬಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. 9 ಗಂಟೆಯ ನಂತರ ಕಿಮ್ಸ್ ಆಸ್ಪತ್ರೆಯಲ್ಲಿ ಗುರೂಜಿ ಶವಪರೀಕ್ಷೆ ನಡೆಯಲಿದ್ದು, ಶವಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಿದ್ದಾರೆ. 10 ಗಂಟೆಗೆ ಗುರೂಜಿ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಲಾಗಿದ್ದು, ನಗರದ ಶಿವಪ್ರಭು ಲೇಔಟ್ನಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಹುಬ್ಬಳ್ಳಿ ನಗರದ ಸುಳ್ಳ ರಸ್ತೆಯ ಶಿವಪ್ರಭು …
Read More »